ಸದಾಶಿವ ಸ್ವಾಮೀಜಿ ಅವರು ‘ಸಾಧಕ ರತ್ನ’ ಲೋಗೋವನ್ನು ಸೈಕಲ್ಗೆ ಅಳವಡಿಸಿ ಆಶೀರ್ವದಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ, ಕಲಾವಿದ ಗಣೇಶ ರಾಯ್ಕರ, ಪ್ರಭು ಹಿಟ್ನಳ್ಳಿ, ಕಾರ್ತಿಕ್ ಲಂಬಿ, ಧರ್ಮರಾಜ ಖಜ್ಜೂರಕರ್, ಶ್ರವಣ್ ಪಂಡಿತ್, ಮಲ್ಲಿಕಾರ್ಜುನ್ ಇಂಗಳಗಿ, ಗಣೇಶ ಅಜ್ಜನವರ, ಮನೋಜ ವೈದ್ಯ, ಪ್ರಶಾಂತ ದೊಡ್ಡಮನಿ ಇದ್ದರು.