ಡಿಎಫ್ಒ ಬಾಲಕೃಷ್ಣ ಎಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಬಿ.ಬಸವರಾಜಪ್ಪ, ವಲಯ ಅರಣ್ಯಾಧಿಕಾರಿ ಶಿವರಾಜ ಮಠದ, ಎಸ್.ಕೆ.ರಾಥೋಡ, ಅರಣ್ಯ ರಕ್ಷಕರಾದ ಪರಸಪ್ಪ ತಿಳವಳ್ಳಿ, ವಿಶ್ಬನಾಥ ರಟ್ಟಿಹಳ್ಳಿ, ಹನುಮಂತಪ್ಪ ಉಪ್ಪಾರ, ಸಂತೋಷ ಸವಣೂರ, ಮಂಜುನಾಥ ಚವ್ಹಾಣ, ಬಸವಮ್ಮ ಗೌರಿಹಳ್ಳಿ, ಪದ್ಮನಾಭ ಪೂಜಾರ, ಆರ್.ಪಿ.ಗುರ್ಕಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.