ನ.23ರಂದು ಬೆಳಿಗ್ಗೆ 10ಕ್ಕೆ ಗುರುಪಾದದೇವರಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮತ್ತು ಹರಸೂರು ಬಣ್ಣದಮಠದ ಅಭಿನವ ರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳಿಂದ ಆಶೀರ್ವಚನ ನಡೆಯಲಿದೆ. ನಂತರ ಪಲ್ಲಕ್ಕಿ ಸೇವೆ, ಮಧ್ಯಾಹ್ನ 12ಕ್ಕೆ ದಾನೇಶ್ವರಿ ಕಲಾ ಮಂದಿರದಲ್ಲಿ ಪ್ರಸಾದ ಸೇವೆ ನಡೆಯಲಿದೆ ಎಂದು ಟ್ರಸ್ಟ್ ಕಮಿಟಿ ಪ್ರಕಟಣೆ ತಿಳಿಸಿದೆ.