‘ವೈಯಕ್ತಿಕ ಆರ್ಥಿಕ ಸಬಲತೆ ಕುರಿತು ಗ್ರಾಹಕರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವ್ಯವಹಾರಕ್ಕೆ ಬೇಕಾದ ಕನಿಷ್ಠ ಭಾಷಾ ಜ್ಞಾನ ಹೊಂದಬೇಕು. ಮತ್ತೂರ, ಹಿರೇಹುಲ್ಲಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬ್ಯಾಂಕ್ ಶಾಖೆ ತೆರೆಯಲು ಬೇಡಿಕೆ ಇದೆ. ಬೇಡಿಕೆ ಇರುವ ಗ್ರಾಮಗಳಲ್ಲಿ ಕೂಡಲೇ ಬ್ಯಾಂಕ್ ಶಾಖೆಗಳನ್ನು ಆರಂಭಿಸಬೇಕು’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.