ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷಾಹಾರ ಸೇವಿಸಿ 17 ಕುರಿಗಳ ಸಾವು

Last Updated 9 ಜುಲೈ 2020, 16:18 IST
ಅಕ್ಷರ ಗಾತ್ರ

ರಾಣೆಬೆನ್ನೂರು: ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಗುರುವಾರ ಕುರಿಗಳನ್ನು ಮೇಯಿಸಲು ಹೋದಾಗ ವಿಷಾಹಾರ ಸೇವಿಸಿ 17 ಕುರಿ ಮತ್ತು ಆಡುಗಳು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಸಾವನ್ನಪ್ಪಿದ ಕುರಿಗಳು ದೇವಗುಡ್ಡದ ಗ್ರಾಮದ ನಿಂಗಪ್ಪ ಯಮನೂರಪ್ಪ ಏಳಕುರಿ ಎಂಬುವರಿಗೆ ಸೇರಿವೆ. ನಗರದ ಪಶು ಆಸ್ಪತ್ರೆಯ ವಿಸ್ತರಣಾಧಿಕಾರಿ ಡಾ.ನೀಲಕಂಠ ಅಂಗಡಿ ಹಾಗೂ ಅವರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುರಿಗಳ ಸಾವಿನ ಬಗ್ಗೆ ತಪಾಸಣೆ ನಡೆಸಿದ್ದಾರೆ. ಇನ್ನು ಉಳಿದ ಕುರಿ ಮತ್ತು ಆಡುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT