ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್ ಯೋಗೇಶ್ವರ, ವಾರ್ತಾಧಿಕಾರಿ ಬಿ.ಆರ್ ರಂಗನಾಥ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ ಹಾಗೂ ವಿವಿಧ ಅಧಿಕಾರಿಗಳು ವಿಡಿಯೊ ಸಂವಾದದ ಮೂಲಕ ವಿವಿಧ ತಾಲೂಕ ತಹಶೀಲ್ದಾರ್ಗಳು ಭಾಗವಹಿಸಿದ್ದರು.