‘ಜಿಂಕೆ ತಲೆಯ ಭಾಗ ಮತ್ತು ಕಾಲುಗಳಿಗೆ ತೀವ್ರ ಗಾಯವಾಗಿದ್ದು, ನಗರದ ಪಶುಸಂಗೋಪನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಿತ್ಯ ಚಿಕಿತ್ಸೆ ಅಗತ್ಯವಿದೆ ಎಂದು ಪಶುವೈದ್ಯರು ತಿಳಿಸಿರುವುದರಿಂದ ಪೂರ್ಣ ಗುಣಮುಖವಾಗುವವರೆಗೆ ಕರ್ಜಗಿ ಉಪ ಸಂರಕ್ಷಣಾಧಿಕಾರಿಗಳ ಪ್ರಾದೇಶಿಕ ವಿಭಾಗದ ಕಚೇರಿಯ ಶೆಡ್ನಲ್ಲಿ ಇರಿಸಲಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಉಮರ್ ಬಾಷಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.