ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಹಾವೇರಿ | ಹಣದಾಸೆಗೆ ನನ್ನ ವಿರುದ್ಧ ಅಪಪ್ರಚಾರ: ಶಹಜಹಾನ ಮುದಕವಿ

Published : 3 ಡಿಸೆಂಬರ್ 2025, 5:57 IST
Last Updated : 3 ಡಿಸೆಂಬರ್ 2025, 5:57 IST
ಫಾಲೋ ಮಾಡಿ
Comments
ಪರಿಶಿಷ್ಟರ ರಕ್ಷಣೆ ಹಾಗೂ ನ್ಯಾಯಕ್ಕಾಗಿ ಎಸ್‌.ಸಿ–ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಜಾರಿಯಾಗಿದೆ. ಆದರೆ, ಕೆಲವರು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ನಮ್ಮಂಥ ಅಮಾಯಕರನ್ನು ಬೆದರಿಸಿ ದೌರ್ಜನ್ಯ ಎಸಗುತ್ತಿದ್ದಾರೆ.
ಶಹಜಹಾನ ಮುದಕವಿ,ಸಹಾಯಕ, ಕುಲಸಚಿವ, ಕರ್ನಾಟಕ ಜಾನಪದ ವಿವಿ
ಕಡ್ಡಾಯ ಹಾಜರಾತಿ: ಕುಲಪತಿ ನಡೆಗೆ ಆಕ್ರೋಶ
ಹಾವೇರಿಯಲ್ಲಿ ನಡೆಯುವ ಪತ್ರಿಕಾಗೋಷ್ಠಿಗೆ ಕಡ್ಡಾಯವಾಗಿ ಬರುವಂತೆ ಕುಲಪತಿ ಅವರು ತಿಳಿಸಿದ್ದರು. ಹೀಗಾಗಿ, ಇಷ್ಟವಿಲ್ಲದಿದ್ದರೂ ಪತ್ರಿಕಾಗೋಷ್ಠಿಗೆ ಬಂದಿದ್ದೇವೆ’ ಎಂದು ವಿವಿಯ ಸಿಬ್ಬಂದಿಯೊಬ್ಬರು ಆಕ್ರೋಶ ಹೊರಹಾಕಿದರು. ‘ವಿವಿಯಲ್ಲಿ ಎಲ್ಲವೂ ಸರಿಯಾಗಿಲ್ಲ. ತಪ್ಪು ಮಾಹಿತಿ ನೀಡುವವರೇ ಹೆಚ್ಚಿದ್ದಾರೆ. ಸುಳ್ಳುಗಳನ್ನು ಕೇಳಿ ಸಾಕಾಗಿದೆ. ಪತ್ರಿಕಾಗೋಷ್ಠಿಯ ವಿಷಯ ನಮಗೆ ಗೊತ್ತಿರಲಿಲ್ಲ. ‘ಕುಲಪತಿಯವರು ಹೇಳಿದ್ದಾರೆ. ಕಡ್ಡಾಯವಾಗಿ ಬರಬೇಕು’ ಎಂದು ಮೊಬೈಲ್ ವಾಟ್ಸ್‌ಆ್ಯಪ್‌ಗೆ ಸಂದೇಶ ಕಳುಹಿಸಿದ್ದರು. ಕೆಲಸಕ್ಕೆ ತೊಂದರೆಯಾಗಬಹುದೆಂದು ಬಂದಿದ್ದೇವೆ. ತಪ್ಪು ಯಾರೇ ಮಾಡಿದರೂ ಶಿಕ್ಷೆಯಾಗಬೇಕು. ಅಕ್ರಮ ನೇಮಕಾತಿ ಆರೋಪದ ಬಗ್ಗೆಯೂ ಉನ್ನತ ಮಟ್ಟದ ತನಿಖೆಯಾಗಲಿ’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT