ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ಆನವಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ್ ಬೆಂಗಳೂರು, ಜಿಲ್ಲಾ ಘಟಕದ ಉಪಾಧ್ಯಕ್ಷ ಸತೀಶ ಮಡಿವಾಳರ, ಜಿಲ್ಲಾ ಕಾರ್ಯದರ್ಶಿ ರಮೇಶ ಜಾಲಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮುಗದೂರ, ಶಹರ ಘಟಕದ ಅಧ್ಯಕ್ಷ ಸಂತೋಷ ಮಧುರಕರ, ಮೌನೇಶಗೌಡ ಪಾಟೀಲ, ದಿಲೀಪ ಹರವಿ, ವೀರೇಶ ಕಡ್ಡಿಪುಡಿ ಇದ್ದರು.