ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ರಾಘವೇಂದ್ರ ಭಟ್ ಮಾತನಾಡಿದರು. ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ವಸಂತ ಮೊಕ್ತಾಲಿ ಅಧ್ಯಕ್ಷತೆ ವಹಿಸಿದ್ದರು. ಅಗಡಿ ಆನಂದವನದ ಶ್ರೀ ಗುರುದತ್ತ ಚಕ್ರವರ್ತಿ ಸಾನ್ನಿಧ್ಯ ವಹಿಸಿದ್ದರು. ವಿಜಯ ನಾಡಜೋಶಿ, ಪ್ರಮೋದ ಮುನವಳ್ಳಿ, ಲಲಿತಾ ದೇಶಪಾಂಡೆ, ಜಿ.ಎಲ್. ನಾಡಗೇರ, ಉಮೇಶ ವಿಶ್ವರೂಪ, ಪಾರ್ವತಿಬಾಯಿ ಕಾಶಿಕರ ಇದ್ದರು.