ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿದರು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಜಿ. ಕುಂದಾಪುರ, ಕನ್ನಡ ಜಾಗೃತಿ ವೇದಿಕೆಯ ಮಂಜುನಾಥ ಎನ್. ದುಗ್ಗತ್ತಿ, ಪ್ರಧಾನ ಕಾರ್ಯದರ್ಶಿ ಕಾರ್ಮಿಕ ಘಟಕ, ಕರ್ನಾಟಕ ರಕ್ಷಣಾ ವೇದಿಕೆಯ ಫಕ್ಕೀರೇಶ ರಂಗರಡ್ಡಿ, ವಕೀಲರ ಸಂಘದ ಅಧ್ಯಕ್ಷ ಎನ್.ಎಚ್. ಬುರಡಿಕಟ್ಟಿಯವರು, ನಗರದ ಕಾಲೇಜಿನ ಅಧ್ಯಕ್ಷ ಡಾ. ಗೋವಿಂದಪ್ಪ ಜಿ, ಅತಿಥಿ ಉಪನ್ಯಾಸಕರಾದ ಕೆ.ಎಂ.ಮರಡಿಬಣಕಾರ, ಡಾ.ಎಸ್.ಎಲ್. ಕರ್ಲವಾಡ, ಎಂ.ಐ. ಸೊನ್ನದ, ಶಿಲ್ಪಾ ಹಲಗಣ್ಣನವರ, ಶಿಲ್ಪಾ ಹಾವನೂರ, ಶ್ರೀನಿವಾಸ ನಲವಾಗಲ, ಸತೀಶ ಜ್ಯೋತಿ, ಆನಂದ ಕಡ್ಲೆಪ್ಪನವರ, ಶಿರೂರ, ಕೇಶವ ಹಳ್ಳಿಗುಡಿ, ಮಾಧುರಿ, ವಿಮಾಲಾಕರ, ಕವಿತಾ ಮಾದೇನಹಳ್ಳಿ, ಶ್ವೇತಾ ಜೆ., ಉಮೇಶ ಸಾದರ ಇದ್ದರು.