ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ನಾಗವಂದ ಗ್ರಾಮದ ಹೊರಗಿನಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಎಸ್.ಬಿ.ಗೂಳಪ್ಪನವರ ಅಧ್ಯಕ್ಷತೆ ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಧರ್ಮಸ್ಥಳ ಯೋಜನಾಧಿಕಾರಿ ಮಂಜುನಾಥ, ಆರ್.ಜಿ.ದ್ಯಾವಕ್ಕಳವರ, ವೀರನಗೌಡ ಪ್ಯಾಟೀಗೌಡ್ರ, ವಸಂತ ದ್ಯಾವಕ್ಕಳವರ, ಪಿ.ಡಿ. ಬಸನಗೌಡ್ರ, ರವೀಂದ್ರ ಮುದಿಯಪ್ಪನವರ ಸೇರಿದಂತೆ ಅನೇಕರು ಇದ್ದರು.