ಎಸ್ಎಫ್ಐ ಮಾಜಿ ಮುಖಂಡ ಬಸವರಾಜ ಪೂಜಾರ, ಎಸ್ಎಫ್ಐ ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ, ಎಐಎಲ್ಯು ಮುಖಂಡ ನಾರಾಯಣ ಕಾಳೆ, ಸಿಐಟಿಯು ಮುಖಂಡ ಅಂದಾನೆಪ್ಪ ಹೆಬಸೂರು, ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯರಾದ ಗಣೇಶ ರಾಥೋಡ, ಅರುಣ್ ಕಡಕೋಳ್, ಗುಡ್ಡಪ್ಪ ಮಡಿವಾಳರ, ತಾಲ್ಲೂಕು ಕಾರ್ಯದರ್ಶಿ ಕಾವ್ಯಾ, ಡಾ.ಗಂಗಯ್ಯ ಕುಲಕರ್ಣಿ ಇದ್ದರು.