ಪ್ರೊ.ದೊಡ್ಡಬಿಲ್ಲಾ ಅವರು ಕನಕದಾಸರ ಕುರಿತು ಉಪನ್ಯಾಸ ನೀಡಿದರು. ಉಪ ತಹಶೀಲ್ದಾರ ಮಂಜುನಾಥ ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎನ್. ಗುರುಪ್ರಸಾದ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎ.ಬಿ. ಚಂದ್ರಶೇಖರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಹನುಮಂತಪ್ಪ ದೇವರಗುಡ್ಡ, ಕೃಷ್ಣಪ್ಪ ಕಂಬಳಿ, ವಕೀಲ ಮೃತ್ಯುಂಜಯ ಗುದಿಗೇರ, ಕೊಂಡಜ್ಜಿ, ರವೀಂದ್ರಗೌಡ ಪಾಟೀಲ, ಹನುಮಂತಪ್ಪ ಕಬ್ಬಾರ, ನಗರಸಭಾ ಸದಸ್ಯ ಸಿದ್ದಪ್ಪ ಬಾಗಲವರ, ಹುಚ್ಚಪ್ಪ ಮೇಡ್ಲೇರಿ, ರತ್ನವ್ವ ಪೂಜಾರ, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಾಡದ, ಸುಭಾಸ ಕುರುಬರ, ಎಂ.ಡಿ. ದ್ಯಾಮಣ್ಣನವರ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.