ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿರುವ ಮಾದಕವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಮರ ಸಾರಿದೆ. ಪೊಲೀಸ್ ಅಧಿಕಾರಿಗಳು ಕೂಡ ಅತ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿದ್ದಾರೆ. ಇದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.ಶಾಂತಿ, ಸಂಸ್ಕೃತಿ ಮತ್ತು ನೆಮ್ಮದಿಗೆ ಹೆಸರಾದ ನಮ್ಮ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ನಿರ್ಮಿಸಲು ಮನವಿ ಮಾಡಿದರು.