ಸಭೆಯಲ್ಲಿ ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ನೋಡಲ್ ಅಧಿಕಾರಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಶಿಗ್ಗಾವಿ ತಹಶೀಲ್ದಾರ್ ಕುದರಿ, ಸವಣೂರ ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಪೋಲಿಸ್ ಅಧೀಕ್ಷಕರು, ವಿವಿಧ ಠಾಣೆಗಳ ಸಿ.ಪಿ.ಐ ಹಾಗೂ ಪಿ.ಎಸ್.ಐ, ಎಲ್ಲ ಸೆಕ್ಟರ್ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.