ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭೆ ಅಧ್ಯಕ್ಷೆ ಶೈಲಾ ಮುದಿಗೌಡ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಯುವ ಸಬಲಿಕರಣ ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಎಂ.ಎಸ್.ರಮೇಶ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್, ಗ್ರೇಡ್-2 ತಹಶೀಲ್ದಾರ್ ಗಣೇಶ ಸವಣೂರು, ಬಿಜೆಪಿ ಮಂಡಲ ಅಧ್ಯಕ್ಷ ಗಂಗಾಧರ ಬಾಣದ, ಸಾರಿಗೆ ನಿಗಮ ಮಂಡಳಿ ಉಪಾಧ್ಯಕ್ಷ ಮೋಹನ ಮೆಣಸಿನಕಾಯಿ, ಶಿವಾನಂದ ಮ್ಯಾಗೇರಿ, ಬಸವರಾಜ ಸವೂರ, ಮಂಜುನಾಥ ಗಾಣಗೇರ, ಶೋಬಾ ನಿಸ್ಸಿಮಗೌಡ್ರ, ಪಾಂಡುರಂಗ ಮಹೇಂದ್ರಕರ, ಸುಭಾಸ ಗಡೆಪ್ಪನವರ, ಎಸ್.ವಾಯ್.ಪಾಟೀಲ, ಮಂಜುನಾಥ ಉಡುಪಿ, ಕ್ರೀಡಾ ಆಯೋಜಕರಾದ ಫಕ್ಕೀರಗೌಡ ಪಾಟೀಲ, ಮಾಹಾಂತೇಶ ಮೆಣಸಿನಕಾಯಿ, ಪ್ರದೀಪ ಸವೂರ ಸೇರಿದಂತೆ ಕ್ರೀಡಾಭಿಮಾನಿಗಳು, ಕ್ರೀಡಾಪಟುಗಳು ಇದ್ದರು.