ತುಂಗಭದ್ರಾ ನದಿ ನೀರಿನಿಂದ ಉಡಗಣಿ, ತಲಗುಂದ, ಹೊಸೂರು ಹೋಬಳಿಗಳ ಕೆರೆ ತುಂಬಿಸುವ ಯೋಜನೆಯಡಿ ಬರುವ ಮುಖ್ಯ ಕೊಳವೆ ಮಾರ್ಗ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡುವ ಸಂಬಂಧ ನಾಗವಂದ ಗ್ರಾಮದ ಹಲವಾರು ರೈತರಿಗೆ ನೋಟಿಸ್ ನೀಡಲಾಗಿದೆ. ಏಕಾಏಕಿ ನೋಟಿಸ್ ನೀಡಿ ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.