ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ತಾಲ್ಲೂಕು ಘಟಕದ ಉಪಾಧ್ಯಕ್ಷ ಮಹೇಶ ವಿರುಪಣ್ಣನವರ, ಸೋಮಣ್ಣ ಜಡೆಗೊಂಡರ, ವಾಸುದೇವ ಕಮಾಟಿ, ರುದ್ರಪ್ಪ ಹಣ್ಣಿ, ಚನ್ನಪ್ಪ ಪಾವಲಿ, ಶ್ರೀಕಾಂತ ದುಂಡಣ್ಣನವರ, ಮಾಲತೇಶ ಕಲ್ಲಿಕರೆಣ್ಣನವರ, ಕರಬಸಪ್ಪ ಆಲದಕಟ್ಟಿ, ಅಬ್ದುಲ್ಖಾದರ್ ಮುಲ್ಲಾ, ಎಂ.ಎಂ.ಬಡಗಿ ಇದ್ದರು.
ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಎಸ್.ಪಾಟೀಲ, ಪುಟ್ಟಪ್ಪ ನರೇಗಲ್, ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ತಹಸೀಲ್ದಾರ್, ನಾಗಪ್ಪ ಸವದತ್ತಿ, ಯಾಸೀರ್ಖಾನ್ ಪಠಾಣ, ಚಂದ್ರಪ್ಪ ಜಾಲಗಾರ, ರಾಮು ಯಳ್ಳೂರ, ಟಾಕನಗೌಡ ಪಾಟೀಲ, ವಿಜಯಕುಮಾರ ದೊಡ್ಡಮನಿ ಇದ್ದರು.