ಖ್ವಾಜಾಮೊಹಿದ್ದೀನ್ ಕದರಮಂಡಲಗಿ ಎನ್ನುವ ರೈತ ತನ್ನ ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 8 ಟ್ಯಾಕ್ಟರ್ನಷ್ಟು ಗೋವಿನಜೋಳ ಹಾಗೂ ತೊಗರಿ ಬೆಳೆ ಆಕಸ್ಮಿಕ ಬೆಂಕಿ ಅವಘಡಲ್ಲಿ ಸಂಪೂರ್ಣ ಸುಟ್ಟು ಹೋಗಿದೆ.ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಕ್ಷಣ ಧಾವಿಸಿ, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು.