<p><strong>ಶಿಗ್ಗಾವಿ</strong>: ಆಕಸ್ಮಿಕವಾಗಿ ಬೆಂಕಿ ತಗುಲಿ ಶೆಡ್ಡಿನ ಮನೆ ಸೇರಿದಂತೆ ಮನೆಯಲ್ಲಿದ್ದ 50 ಗ್ರಾಂ. ಬಂಗಾರ, ₹20 ಸಾವಿರ ನಗದು, ಬಟ್ಟೆಗಳು ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಚಂದಾಪುರ–ನೀರಲಕಟ್ಟಿ ತಾಂಡದಲ್ಲಿ ತಡವಾಗಿ ಗಮನಕ್ಕೆ ಬಂದಿದೆ.</p>.<p>ಪರಮೇಶ ತಿಪ್ಪಣ್ಣ ಲಮಾಣಿ ಎಂಬುವವರಿಗೆ ಸೇರಿದ ಶೆಡ್ಡಿನಮನೆ ಹಾನಿಯಾಗಿದ್ದು, ಅ.14ರಂದು ಮಧ್ಯರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡಿರುವ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಮನೆಯ ಸದಸ್ಯರು ಎರಡು ದಿನಗಳಿಂದ ಪಕ್ಕದ ಸರ್ಕಾರಿ ಶಾಲೆ ಆವರಣದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.</p>.<p>ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಆಕಸ್ಮಿಕವಾಗಿ ಬೆಂಕಿ ತಗುಲಿ ಶೆಡ್ಡಿನ ಮನೆ ಸೇರಿದಂತೆ ಮನೆಯಲ್ಲಿದ್ದ 50 ಗ್ರಾಂ. ಬಂಗಾರ, ₹20 ಸಾವಿರ ನಗದು, ಬಟ್ಟೆಗಳು ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಚಂದಾಪುರ–ನೀರಲಕಟ್ಟಿ ತಾಂಡದಲ್ಲಿ ತಡವಾಗಿ ಗಮನಕ್ಕೆ ಬಂದಿದೆ.</p>.<p>ಪರಮೇಶ ತಿಪ್ಪಣ್ಣ ಲಮಾಣಿ ಎಂಬುವವರಿಗೆ ಸೇರಿದ ಶೆಡ್ಡಿನಮನೆ ಹಾನಿಯಾಗಿದ್ದು, ಅ.14ರಂದು ಮಧ್ಯರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡಿರುವ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಮನೆಯ ಸದಸ್ಯರು ಎರಡು ದಿನಗಳಿಂದ ಪಕ್ಕದ ಸರ್ಕಾರಿ ಶಾಲೆ ಆವರಣದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.</p>.<p>ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>