ಆಟೊ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರು ಮತ್ತು ಸಿಬ್ಬಂದಿ ಹಾಗೂ ಬಂದ್ ಆಗಿರುವ ಹೊಟೇಲ್, ಮಾಲ್, ಚಿತ್ರಮಂದಿರಗಳ ಸಿಬ್ಬಂದಿ, ಡೆಲಿವರಿ ಬಾಯ್ಗಳು ಕೆಲಸ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಪರಿಹಾರ ಕಲ್ಪಿಸಬೇಕು. ನಗರಗಳಲ್ಲಿ ಉಳಿದುಕೊಂಡಿರುವ ಕಾರ್ಮಿಕರಿಗೆ ಆಶ್ರಯತಾಣ ನಿರ್ಮಿಸಿ, ಊಟದ ವ್ಯವಸ್ಥೆ ಕಲ್ಪಿಸಬೇಕು.