ಹಳಿಯಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಹಾಗೂ ಕನ್ಸಡ ಶಿಕ್ಷಕರಿಗೆ ನಡೆದ ಸನ್ಮಾನ ಕಾರ್ಯಕ್ರಮವನ್ನು ಗ್ರೇಡ್ 2 ತಹಶೀಲ್ದಾರ ರತ್ನಾಕರ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ.ತಾಲ್ಲೂಕಾ ಅಧ್ಯಕ್ಷೆ ಸುಮಾಂಗಲಾ ಅಂಗಡಿಬಸವರಾಜ ಇಟಗಿ ಮತ್ತಿತರರು ಇದ್ದಾರೆ.
ಹಳಿಯಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕನ್ಸಡ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.ಗ್ರೇಡ್ 2 ತಹಶೀಲ್ದಾರ ರತ್ನಾಕರಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ.ತಾಲ್ಲೂಕಾ ಅಧ್ಯಕ್ಷೆ ಸುಮಾಂಗಲಾ ಅಂಗಡಿಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಮತ್ತಿತರರು ಇದ್ದಾರೆ. .