ದೇವಗಿರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಗಿರೀಶ್ ಹೊಳಲು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಕೆ.ಎನ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಬಿ.ರಾಠೋಡ, ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ನಾಗರಾಜ್ ನಂದಿ, ಮುನಿರುದ್ದೀನ್ ಅಹ್ಮದ್, ಆಶ್ರಯ ಸಮಿತಿ ಸದಸ್ಯೆ ಲಲಿತಾ ಗುಂಡೇನಹಳ್ಳಿ ಇದ್ದರು.