ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಇಂದಿರಾ ಗೋವಿಂದಗೌಡ್ರ, ನಾಗರಾಜ ಬಿಳಸನೂರಮಠ, ಮಂಜುಳಾ ಪಾಟೀಲ, ಶಿಕ್ಷಣ ಇಲಾಖೆಯ ಎಂ.ಸಿ ಬಲ್ಲೂರ, ಸಮಾಜ ಕಲ್ಯಾಣ ಇಲಾಖೆಯ ದೇವಲ ನಾಯಕ, ಗಿರೀಶ್ ಮರಿಯಮ್ಮನವರ, ಮುಖ್ಯಶಿಕ್ಷಕ ಪ್ರಕಾಶ ಹೊಸಳ್ಳಿ, ಪಿಡಿಒ ಪ್ರಕಾಶ ಎಂ.ಕೆ., ಕಾರ್ಯದರ್ಶಿ ಹನುಮಂತಪ್ಪ ಹರಿಹರ, ಪುನರ್ ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ನಿರ್ದೇಶಕ ಗಣೇಶ್ ನಂದಿಗಾವಿ, ವಿಜಯ್ ಕೆಳಗಿನಮನಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.