<p><strong>ರಾಣೆಬೆನ್ನೂರ</strong>: ನಗರದ ಎನ್.ವಿ.ಆಸ್ಪತ್ರೆಯಲ್ಲಿ ಮಾರ್ಚ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.</p>.<p>ಹೃದಯ ರೋಗ, ಮಧುಮೇಹ, ಜೀರ್ಣಾಂಗ ವ್ಯೂಹ, ಗ್ಯಾಸ್ಟ್ರಾಲಜಿ ಸಂಬಂಧಿತ ಸಮಸ್ಯೆಗಳನ್ನು ಡಾ. ಪ್ರಶಾಂತ್ ಪಾಟೀಲ, ಡಾ. ರಾಮಬೋಪಾಲ್ ನಾಂದೇಡ್ಲ, ಡಾ. ಸಂತೋಷ ಪಲ್ಲೇದ ತಪಾಸಣೆ ಮಾಡುವರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕೆಂದು ಎನ್.ವಿ.ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರ</strong>: ನಗರದ ಎನ್.ವಿ.ಆಸ್ಪತ್ರೆಯಲ್ಲಿ ಮಾರ್ಚ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.</p>.<p>ಹೃದಯ ರೋಗ, ಮಧುಮೇಹ, ಜೀರ್ಣಾಂಗ ವ್ಯೂಹ, ಗ್ಯಾಸ್ಟ್ರಾಲಜಿ ಸಂಬಂಧಿತ ಸಮಸ್ಯೆಗಳನ್ನು ಡಾ. ಪ್ರಶಾಂತ್ ಪಾಟೀಲ, ಡಾ. ರಾಮಬೋಪಾಲ್ ನಾಂದೇಡ್ಲ, ಡಾ. ಸಂತೋಷ ಪಲ್ಲೇದ ತಪಾಸಣೆ ಮಾಡುವರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕೆಂದು ಎನ್.ವಿ.ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>