‘ಬೀದರ್, ವಿಜಯಪುರ, ಕಲ್ಬುರ್ಗಿ, ಧಾರವಾಡ ಜಿಲ್ಲೆಗಳಲ್ಲಿ 100 ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಚರಕದ ಸ್ಮರಣಿಕೆ, ಖಾದಿ ಉಡುಪು, ಗಾಂಧಿ ಕುರಿತ ಕೃತಿಗಳ ವಿತರಣೆ, ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಇದನ್ನು ಸಮಿತಿ ನಿರ್ಧರಿಸಲಿದೆ’ ಎಂದು ಚೆನ್ನಮ್ಮ ಹಳ್ಳಿಕೇರಿ ಹೇಳಿದರು.