ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ವಿಡಿಯೊ ಸಂವಾದದ ಮೂಲಕ ಎಲ್ಲ ತಾಲ್ಲೂಕು ಆಡಳಿತದೊಂದಿಗೆ ಸಭೆ ನಡೆಸಿದ ಅವರು ಗಾಂಧಿ ಪುತ್ಥಳಿಗೆ ಮಾಲಾರ್ಪಣೆ, ಸರ್ವಧರ್ಮ ಪ್ರಾರ್ಥನೆ, ಕಚೇರಿಗಳ ಸ್ವಚ್ಛತೆ, ಒಂದು ವಾರದವರೆಗೆ ವಾರ್ಡ್ವಾರು ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.