ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಗೌರಿ ಗಣೇಶ– ಈದ್ ಮಿಲಾದ್ ಹಬ್ಬ: ರಸ್ತೆ ಸರಿಪಡಿಸಿ, ಡಿ.ಜೆಗೆ ಅನುಮತಿ ನೀಡಲು ಮನವಿ

* ಜಿಲ್ಲಾ ಮಟ್ಟದ ಶಾಂತಿ ಸಭೆ
Published : 22 ಆಗಸ್ಟ್ 2025, 2:33 IST
Last Updated : 22 ಆಗಸ್ಟ್ 2025, 2:33 IST
ಫಾಲೋ ಮಾಡಿ
Comments
ಹಾವೇರಿ ಜಿಲ್ಲೆ ಭಾವೈಕ್ಯದ ಜಿಲ್ಲೆ. ಎಲ್ಲರೂ ಸೇರಿ ಖುಷಿಯಿಂದ ಹಬ್ಬ ಆಚರಿಸಿ. ರಸ್ತೆ ದುರಸ್ತಿ ಗಣೇಶ ವಿಸರ್ಜನೆಗೆ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು
ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ
ಗಣೇಶ–ಈದ್ ಮಿಲಾದ್ ಅನ್ನು ಶಾಂತಿಯುತವಾಗಿ ಆಚರಿಸಬೇಕು. ಹಬ್ಬದ ಹೆಸರಲ್ಲಿ ರಸ್ತೆಯಲ್ಲಿ ಹಣ ವಸೂಲಿ ಮಾಡುವಂತಿಲ್ಲ. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ
ಯಶೋಧಾ ವಂಟಗೋಡಿ ಎಸ್‌ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT