<p><strong>ಶಿಗ್ಗಾವಿ:</strong> ‘ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಕಡಿವಾಣ ಹಾಕಿರುವುದು ಸರಿಯಲ್ಲ. ಡಿಜೆ ಇಲ್ಲದೆ ಗಣೇಶ ಮೂರ್ತಿ ವಿಸರ್ಜನೆ ಮಾಡುವುದಿಲ್ಲ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಮುಖಂಡ ಎಂ.ಎನ್.ಹೊನ್ನಕೇರಿ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಹಿಂದೂ ಮಹಾಗಣಪತಿ ಮಹಾಮಂಟಪದಲ್ಲಿ ಗುರುವಾರ ನಡೆದ ಗಣೇಶ ಮಂಡಳಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಗಣೇಶೋತ್ಸವವನ್ನು ಜಿಲ್ಲಾಡಳಿತದ ಆದೇಶಕ್ಕೆ ಮಣಿದು ಆಚರಿಸುವಂತಾಗಿದೆ. ಸಭೆಯ ನಿರ್ಧಾರವನ್ನು ಹಿಂಪಡೆಯಲಾಗದು’ ಎಂದರು.</p>.<p>ಸೋಮಶೇಖರಯ್ಯ ಗೌರಿಮಠ ಮಾತನಾಡಿ, ‘ಗಣೇಶ ಮಹಾಮಂಡಳದ ಪದಾಧಿಕಾರಿಗಳ ಬೇಡಿಕೆಗೆ ಸ್ಪಂದಿಸಿ ಡಿಜೆ ಬಳಕೆಗೆ ಅವಕಾಶ ಕಲ್ಪಿಸಬೇಕು. ಅದರಿಂದ ಯಾರಿಗೂ ತೊಂದರೆ ಆಗದು’ ಎಂದು ಹೇಳಿದರು.</p>.<p>ಗಂಗಾಧರ ಶೆಟ್ಟರ, ಕಿರಣ ಸಕ್ರಿ, ಗುಡ್ಡಪ್ಪ ಮತ್ತೂರ, ಶಿವಾನಂದ ದೇವಸೂರ, ಮಣಕಂಠ ಕಟಗಿಮಠ, ಮಂಜು ಈರಪ್ಪನವರ, ಮಧು ಜಂಗಳಿ, ಹರೀಶ ಭವಾನಿ, ಅಪ್ಪು ಪಾಟೀಲ, ಆನಂದ ಆಲದಕಟ್ಟಿ, ಶಿವು ಬುದ್ದಪ್ಪನವರ, ರಾಜು ಕುರಬಗೊಂಡ ಶಿವಾಜಿ ರಾಮಾಪುರ, ಮಾರುತಿ ಕೊಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ‘ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಕಡಿವಾಣ ಹಾಕಿರುವುದು ಸರಿಯಲ್ಲ. ಡಿಜೆ ಇಲ್ಲದೆ ಗಣೇಶ ಮೂರ್ತಿ ವಿಸರ್ಜನೆ ಮಾಡುವುದಿಲ್ಲ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಮುಖಂಡ ಎಂ.ಎನ್.ಹೊನ್ನಕೇರಿ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಹಿಂದೂ ಮಹಾಗಣಪತಿ ಮಹಾಮಂಟಪದಲ್ಲಿ ಗುರುವಾರ ನಡೆದ ಗಣೇಶ ಮಂಡಳಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಗಣೇಶೋತ್ಸವವನ್ನು ಜಿಲ್ಲಾಡಳಿತದ ಆದೇಶಕ್ಕೆ ಮಣಿದು ಆಚರಿಸುವಂತಾಗಿದೆ. ಸಭೆಯ ನಿರ್ಧಾರವನ್ನು ಹಿಂಪಡೆಯಲಾಗದು’ ಎಂದರು.</p>.<p>ಸೋಮಶೇಖರಯ್ಯ ಗೌರಿಮಠ ಮಾತನಾಡಿ, ‘ಗಣೇಶ ಮಹಾಮಂಡಳದ ಪದಾಧಿಕಾರಿಗಳ ಬೇಡಿಕೆಗೆ ಸ್ಪಂದಿಸಿ ಡಿಜೆ ಬಳಕೆಗೆ ಅವಕಾಶ ಕಲ್ಪಿಸಬೇಕು. ಅದರಿಂದ ಯಾರಿಗೂ ತೊಂದರೆ ಆಗದು’ ಎಂದು ಹೇಳಿದರು.</p>.<p>ಗಂಗಾಧರ ಶೆಟ್ಟರ, ಕಿರಣ ಸಕ್ರಿ, ಗುಡ್ಡಪ್ಪ ಮತ್ತೂರ, ಶಿವಾನಂದ ದೇವಸೂರ, ಮಣಕಂಠ ಕಟಗಿಮಠ, ಮಂಜು ಈರಪ್ಪನವರ, ಮಧು ಜಂಗಳಿ, ಹರೀಶ ಭವಾನಿ, ಅಪ್ಪು ಪಾಟೀಲ, ಆನಂದ ಆಲದಕಟ್ಟಿ, ಶಿವು ಬುದ್ದಪ್ಪನವರ, ರಾಜು ಕುರಬಗೊಂಡ ಶಿವಾಜಿ ರಾಮಾಪುರ, ಮಾರುತಿ ಕೊಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>