ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೈ.ಬಿ. ಆಲದಕಟ್ಟಿ, ಗೆಳೆಯರ ಬಳಗದ ಅಧ್ಯಕ್ಷರಾದ ವಿ.ಎಂ. ಪತ್ರಿ, ಶರರಣ ಸಾಹಿತ್ಯ ಪರಿಷತ್ತಿನ ಎಸ್.ಆರ್. ಹಿರೇಮಠ, ಡಾ.ವಿ.ಪಿ. ದ್ಯಾಮಣ್ಣನವರ, ಈರಣ್ಣ ಬೆಳವಡಿ, ಹಿರಿಯ ಸಾಹಿತಿಗಳಾದ ಸಿ.ಎಸ್. ಮರಳಿಹಳ್ಳಿ, ಸತೀಶ ಕುಲಕರ್ಣಿ ಮಾತನಾಡಿದರು. ಸಭೆಯ ಕೊನೆಯಲ್ಲಿ ಮೌನ ಆಚರಿಸಲಾಯಿತು.