ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮಗನಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈಶ್ವರಪ್ಪನವರ ಮಗನೇ ಬಿಜೆಪಿ ಅಭ್ಯರ್ಥಿ ಎಂದು ಪಕ್ಷದ ವರಿಷ್ಠರು ಹೇಳಬೇಕಲ್ವಾ? ಹಾವೇರಿ–ಗದಗ ಕ್ಷೇತ್ರದಲ್ಲಿ ಗೆಲುವು ಅಷ್ಟು ಸುಲಭವಲ್ಲ. ಯಾವ ಜಾತಿಗಾದರೂ ಟಿಕೆಟ್ ಕೊಡಲಿ, ಹಾವೇರಿ–ಗದಗ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸಲು ಪ್ರಯತ್ನಿಸುತ್ತೇವೆ’ ಎಂದರು.