ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಆರ್.ಪಾಟೀಲ. ಗುರು ಪೀಠದ ಆಡಳಿತಾಧಿಕಾರಿ ಎಸ್ಎಫ್ಎನ್ ಗಾಜಿಗೌಡ್ರ, ಮುಖಂಡರಾದ ಶಂಕ್ರಣ್ಣ ಮಾತನವರ, ರಾಜೇಂದ್ರ ಹಾವೇರಣ್ಣನವರ, ಕುರುಬರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.