ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಕರ್ಜಗಿಯ ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಅಕ್ಕಿಆಲೂರು ಚನ್ನವೀರೇಶ್ವರ ವಿರಕ್ತಮಠದ ಶಿವಬಸವ ಸ್ವಾಮೀಜಿ, ಕೂಡಲದ ಗುರು ನಂಜೇಶ್ವರ ಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಶಿವರಾಜ ಸಜ್ಜನವರ, ಗುರು ಪಂಚಾಕ್ಷರಿ ಸೇವಾ ಸಮಿತಿಯ ಅಧ್ಯಕ್ಷ ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ, ಉಪಾಧ್ಯಕ್ಷ ಮಹೇಶ್ವರಸ್ವಾಮೀಜಿ ಹೊಸಹಳ್ಳಿಮಠ, ಶಿವಲಿಂಗಯ್ಯಶಾಸ್ತ್ರಿ ಸಿ.ಹಿರೇಮಠ, ಎಂ.ಎಂ.ಶಿರೋಳಮಠ, ಸಿದ್ಧಲಿಂಗಯ್ಯಶಾಸ್ತ್ರಿ ಗಡ್ಡದಮಠ ಇದ್ದರು.