<p><strong>ಹಾನಗಲ್</strong>: ತಾಲ್ಲೂಕಿನ ವಿಜಯ ನಗರ ಗ್ರಾಮದಲ್ಲಿ ₹25 ಲಕ್ಷ ವೆಚ್ಚದಲ್ಲಿ ಚರಂಡಿ, ರಸ್ತೆ, ಸಿಡಿ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.</p>.<p>‘ತಾಲ್ಲೂಕಿನಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಚರಂಡಿ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿ ರಾಜ್ಯ ಸರ್ಕಾರ ಬದ್ಧವಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.</p>.<p>ಈ ವೇಳೆ ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಭರಮಣ್ಣ ಶಿವೂರ, ಶಿವಾನಂದಪ್ಪ ಬನ್ನಿಹಳ್ಳಿ, ಬಸನಗೌಡ ನೀಲನಗೌಡ್ರ, ಶಂಕ್ರಪ್ಪ ದಾನಪ್ಪನವರ, ಮಹೇಶ ಹೆಡಮೇಸ್ತ್ರಿ, ಶಿವಯೋಗಿ ಹೂಗಾರ, ಅಜ್ಜಪ್ಪ ಸಾತಣ್ಣನವರ, ಮಲ್ಲೇಶಪ್ಪ ಹಾಲಣ್ಣನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-22-1454944976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಾಲ್ಲೂಕಿನ ವಿಜಯ ನಗರ ಗ್ರಾಮದಲ್ಲಿ ₹25 ಲಕ್ಷ ವೆಚ್ಚದಲ್ಲಿ ಚರಂಡಿ, ರಸ್ತೆ, ಸಿಡಿ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.</p>.<p>‘ತಾಲ್ಲೂಕಿನಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಚರಂಡಿ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿ ರಾಜ್ಯ ಸರ್ಕಾರ ಬದ್ಧವಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.</p>.<p>ಈ ವೇಳೆ ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಭರಮಣ್ಣ ಶಿವೂರ, ಶಿವಾನಂದಪ್ಪ ಬನ್ನಿಹಳ್ಳಿ, ಬಸನಗೌಡ ನೀಲನಗೌಡ್ರ, ಶಂಕ್ರಪ್ಪ ದಾನಪ್ಪನವರ, ಮಹೇಶ ಹೆಡಮೇಸ್ತ್ರಿ, ಶಿವಯೋಗಿ ಹೂಗಾರ, ಅಜ್ಜಪ್ಪ ಸಾತಣ್ಣನವರ, ಮಲ್ಲೇಶಪ್ಪ ಹಾಲಣ್ಣನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-22-1454944976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>