ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ವಿರಕ್ತಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಉಪಾಧ್ಯಕ್ಷೆ ಜಹೇದಬಾನು ಜಮಾದಾರ, ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹಸ್ಮತಬಿ ಮಹಮದ್ ಅಲಿ ರಿತ್ತಿ, ಗುತ್ತಲ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಅನ್ನಪೂರ್ಣ ಶಿವಾನಂದ ಬಂಡಿವಡ್ಡರ, ಡಿವೈಎಸ್ಪಿ ವಿಜಯಕುಮಾರ ಸಂತೋಷ ಹಾಗೂ ಹಾವೇರಿ ನಗರಸಭೆ ಹಾಗೂ ಗುತ್ತಲ ಪಟ್ಟಣ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳು, ಪೌರಕಾರ್ಮಿಕರು ಭಾಗವಹಿಸಿದ್ದರು.