<p><strong>ರಾಣೆಬೆನ್ನೂರು (ಹಾವೇರಿ): ಇ</strong>ಲ್ಲಿಯ ನಾಡಿಗೇರ ಓಣಿಯಲ್ಲಿರುವ ಪಿ.ಟಿ. ಕಾಕಿ ಅವರ ಮನೆಯಲ್ಲಿ ಬುಧವಾರ ಅಡಗಿ ಕುಳಿತಿದ್ದ ಚಿರತೆ ಆತಂಕ ಮೂಡಿಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ, ಅರವಳಿಕೆ ಚುಚ್ಚು ಮದ್ದು ನೀಡಿ, ಚಿರತೆ ಸೆರೆ ಹಿಡಿದರು.</p>.<p>ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗದಲ್ಲಿ ಮಂಗಳವಾರ ರಾತ್ರಿಯಿಂದ 20ಕ್ಕೂ ಹೆಚ್ಚು ಚಿರತೆಗಳು ಓಡಾಡಿದ ಮಾಹಿತಿ ಹರಿದಾಡುತ್ತಿತ್ತು. ‘ಇವುಗಳಲ್ಲಿ ಒಂದು ಮನೆಯಲ್ಲಿ ಅಡಗಿ ಕೂತಿರಬಹುದು. ಅರಣ್ಯ ಇಲಾಖೆಯವರು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆ ಸೆರೆಹಿಡಿದರು’ ಎಂದು ಸ್ಥಳೀಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು (ಹಾವೇರಿ): ಇ</strong>ಲ್ಲಿಯ ನಾಡಿಗೇರ ಓಣಿಯಲ್ಲಿರುವ ಪಿ.ಟಿ. ಕಾಕಿ ಅವರ ಮನೆಯಲ್ಲಿ ಬುಧವಾರ ಅಡಗಿ ಕುಳಿತಿದ್ದ ಚಿರತೆ ಆತಂಕ ಮೂಡಿಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ, ಅರವಳಿಕೆ ಚುಚ್ಚು ಮದ್ದು ನೀಡಿ, ಚಿರತೆ ಸೆರೆ ಹಿಡಿದರು.</p>.<p>ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗದಲ್ಲಿ ಮಂಗಳವಾರ ರಾತ್ರಿಯಿಂದ 20ಕ್ಕೂ ಹೆಚ್ಚು ಚಿರತೆಗಳು ಓಡಾಡಿದ ಮಾಹಿತಿ ಹರಿದಾಡುತ್ತಿತ್ತು. ‘ಇವುಗಳಲ್ಲಿ ಒಂದು ಮನೆಯಲ್ಲಿ ಅಡಗಿ ಕೂತಿರಬಹುದು. ಅರಣ್ಯ ಇಲಾಖೆಯವರು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆ ಸೆರೆಹಿಡಿದರು’ ಎಂದು ಸ್ಥಳೀಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>