ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಬ್ಯಾಡಗಿ ಬಾಲಕಿ ಮೃತಪಟ್ಟ ಪ್ರಕರಣ: ಶವ ಪರೀಕ್ಷೆ ಮುಗಿಸಿ, ₹ 5 ಲಕ್ಷಕ್ಕೆ ಬೇಡಿಕೆ

Published : 10 ಜುಲೈ 2025, 3:10 IST
Last Updated : 10 ಜುಲೈ 2025, 3:10 IST
ಫಾಲೋ ಮಾಡಿ
Comments
ಚನ್ನಬಸಯ್ಯ ಕುಲಕರ್ಣಿ
ಚನ್ನಬಸಯ್ಯ ಕುಲಕರ್ಣಿ
ಮರಣೋತ್ತರ ಪರೀಕ್ಷೆ ವರದಿ ತಿರುಚಲು ಲಂಚ ಪಡೆಯುತ್ತಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಆರೋಪಿಗಳು ಬೇರೆ ಯಾರಿಗಾದರೂ ಹಣ ಕೇಳಿದ್ದರೆ ದೂರು ನೀಡಬಹುದು
ಮಧುಸೂದನ್ ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ
‘ಪೋಷಕರಿಗೂ ಹಣದ ಆಮಿಷ; ಆರೋಪ’
ಬಾಲಕಿ ವಂದನಾ ಅವರ ಪೋಷಕರನ್ನು ಸಂಪರ್ಕಿಸಿದ್ದ ಕೆಲವರು ಅವರಿಗೂ ಹಣದ ಆಮಿಷವೊಡ್ಡಿದ್ದರೆಂಬ ಆರೋಪವಿದೆ. ಆದರೆ ಪೋಷಕರು ಹಣ ಪಡೆಯಲು ನಿರಾಕರಿಸಿದ್ದಾರೆ. ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ‘ಆಸ್ಪತ್ರೆ ವಿರುದ್ಧ ನೀಡಿರುವ ದೂರು ಹಿಂಪಡೆಯಲು ಕೆಲವರು ಒತ್ತಡ ಹಾಕುತ್ತಿದ್ದಾರೆ. ನಾವು ಅದಕ್ಕೆ ಒಪ್ಪುವುದಿಲ್ಲ. ಮಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಕಾನೂನು ಹೋರಾಟ ನಡೆಸುತ್ತೇವೆ’ ಎಂದು ಪೋಷಕರ ಸಂಬಂಧಿಕರೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT