ಪ್ರೀತಿಯ ಮೋದಿಜಿ ಅವರೇ ನೀವು ಘೋಷಿಸಿದ ‘ಹರ್ ಘರ್ ತಿರಂಗ’ ಅಭಿಯಾನವು ದೇಶದಾದ್ಯಂತ ಜಾರಿಯಾಗಿದೆ. ಅದೇ ರೀತಿ ನೀವು ‘ಹರ್ ಘರ್ ಪೇಡ್ ಪೌದ’ ಅಭಿಯಾನವನ್ನು ಘೋಷಣೆ ಮಾಡಬೇಕು. ಪ್ರತಿ ಮನೆಯಲ್ಲೂ ಸಸಿಗಳನ್ನು ಬೆಳೆಸಿದರೆ ಎಲ್ಲರಿಗೂ ಉತ್ತಮ ಆಮ್ಲಜನಕ ದೊರೆತು, ಆರೋಗ್ಯ ಸುಧಾರಣೆಯಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾಳೆ.