ಹಂದಿಗನೂರು ಮೇಲ್ಮುರಿ ಮಾತ್ರವಲ್ಲದೇ ಜಿಲ್ಲೆಯ ಹಲವು ಕಡೆ ನೆರೆಯಿಂದ ಮನೆ ಕಳೆದುಕೊಂಡಿರುವವರಿಗೆ ಇದುವರೆಗೂ ಸ್ವಂತ ಸೂರಿಲ್ಲ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕುಶಂಕರಪ್ಪ ನಿಂಗಣ್ಣನವರ ಹಾವೇರಿ
ನೆರೆಯಿಂದ ಮನೆ ಕಳೆದುಕೊಂಡು ಬೀದಿ ಪಾಲಾಗಿದ್ದೇನೆ. ಮೊದಲ ಬಿಲ್ ಪಡೆದಿರುವ ಎಲ್ಲರಿಗೂ ಸರ್ಕಾರ ಪೂರ್ಣ ಹಣ ನೀಡಬೇಕು. ಸ್ವಂತ ಸೂರು ಒದಗಿಸಬೇಕುಪರಸಪ್ಪ ನೆರೆ ಸಂತ್ರಸ್ತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.