ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ನ್ಯಾಯಾಧೀಶರಾದ ಕೆ.ಶ್ರೀವಿದ್ಯಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಶ್ರೀಧರ್ ಶಾಸ್ತ್ರಿ, ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ, ಮೌನೇಶ ಬಡಿಗೇರ, ಎಚ್. ಆರ್. ಶಿವಕುಮಾರ, ಎಂ.ಕೆ. ಪಾಟೀಲ, ಎಸ್.ಐ. ಮಡಿವಾಳರ ಇದ್ದರು.