<p><strong>ಹಾವೇರಿ</strong>: ‘ಫೋನ್ ಪೇ, ಗೂಗಲ್ ಪೇ ಮತ್ತು ಇತರೆ ಇ–ವ್ಯಾಲೆಟ್ ಮೂಲಕ ವ್ಯಾಪಾರಿಗಳು ನಡೆಸುವ ಹಣಕಾಸಿನ ವ್ಯವಹಾರಕ್ಕೆ ಡಿಜಿಟಲ್ ಪುರಾವೆ ಇರುತ್ತದೆ’ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>‘ವಾಣಿಜ್ಯ ತೆರಿಗೆ ಅಧಿಕಾರಿಗಳು, ಡಿಜಿಟಲ್ ಪುರಾವೆ ಇಟ್ಟುಕೊಂಡು ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ನೋಟಿಸ್ ಕೊಟ್ಟ ಮಾತ್ರಕ್ಕೆ ವ್ಯಾಪಾರಿಗಳು ಹೆದರಬೇಕಿಲ್ಲ. ಜಿಎಸ್ಟಿಯಿಂದ ವಿನಾಯಿತಿ ಪಡೆದ ವಸ್ತುಗಳಿದ್ದರೆ, ಕಚೇರಿಗೆ ತೆರಳಿ ಸ್ಪಷ್ಟನೆ ನೀಡಲು ಅವಕಾಶವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಫೋನ್ ಪೇ, ಗೂಗಲ್ ಪೇ ಮತ್ತು ಇತರೆ ಇ–ವ್ಯಾಲೆಟ್ ಮೂಲಕ ವ್ಯಾಪಾರಿಗಳು ನಡೆಸುವ ಹಣಕಾಸಿನ ವ್ಯವಹಾರಕ್ಕೆ ಡಿಜಿಟಲ್ ಪುರಾವೆ ಇರುತ್ತದೆ’ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>‘ವಾಣಿಜ್ಯ ತೆರಿಗೆ ಅಧಿಕಾರಿಗಳು, ಡಿಜಿಟಲ್ ಪುರಾವೆ ಇಟ್ಟುಕೊಂಡು ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ನೋಟಿಸ್ ಕೊಟ್ಟ ಮಾತ್ರಕ್ಕೆ ವ್ಯಾಪಾರಿಗಳು ಹೆದರಬೇಕಿಲ್ಲ. ಜಿಎಸ್ಟಿಯಿಂದ ವಿನಾಯಿತಿ ಪಡೆದ ವಸ್ತುಗಳಿದ್ದರೆ, ಕಚೇರಿಗೆ ತೆರಳಿ ಸ್ಪಷ್ಟನೆ ನೀಡಲು ಅವಕಾಶವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>