ಬುಧವಾರ, 25 ಫೆಬ್ರುವರಿ 2026
×
ADVERTISEMENT

ಹಾವೇರಿ | ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸಿಗೆ ಜೀವ

‘ಜಿಲ್ಲೆಗೊಂದು ಡಿಸಿಸಿ ಬ್ಯಾಂಕ್’ ಘೋಷಣೆ: ವರದಿ ಕೇಳಿದ ಕೇಂದ್ರ ಸರ್ಕಾರ; 15 ವರ್ಷಗಳ ಹೋರಾಟದ ಫಲ
Published : 25 ಫೆಬ್ರುವರಿ 2026, 6:34 IST
Last Updated : 25 ಫೆಬ್ರುವರಿ 2026, 6:34 IST
ADVERTISEMENT
ಫಾಲೋ ಮಾಡಿ
Comments
ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಹಾಗೂ ಡಿಸಿಸಿ ಬ್ಯಾಂಕ್ ಕನಸು ಕಂಡಿದ್ದೆ. ಹೋರಾಟವನ್ನೂ ಮಾಡಿದ್ದೆ. ಸಿ.ಎಂ. ಆಗಿದ್ದಾಗ ಹಾಲು ಒಕ್ಕೂಟ ಆಯಿತು. ಈಗ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸು ಈಡೇರುತ್ತಿದೆ
ಬಸವರಾಜ ಬೊಮ್ಮಾಯಿ ಸಂಸದ
ಕೇಂದ್ರ ಸರ್ಕಾರವು ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದರೆ ಬ್ಯಾಂಕ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಸಿಗುವ ಭರವಸೆಯಿದೆ. ಅನುದಾನ ತರಲು ಒಗ್ಗಟ್ಟಿನಿಂದ ಪ್ರಯತ್ನಿಸುತ್ತೇವೆ
ಕೊಟ್ರೇಶಪ್ಪ ಬಸೇಗಣ್ಣಿ ಕೆಸಿಸಿ ಬ್ಯಾಂಕ್ ನಿರ್ದೇಶಕ
ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಇದು ಕೇವಲ ಘೋಷಣೆಯಾಗದೇ ಅನುಷ್ಠಾನಕ್ಕೆ ಬರಬೇಕು. ರೈತರಿಗೆ ₹ 5 ಲಕ್ಷವರೆಗೂ ಸಾಲ ಸಿಗಬೇಕು
ಮಲ್ಲಿಕಾರ್ಜುನ ಬಳ್ಳಾರಿ ರೈತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT