ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ‘ನಮ್ಮ ಕುಟುಂಬದವರು ಆಸ್ತಿ ಕೊಡಿ ಅಂತಾ ಯಾರನ್ನೂ ಕೇಳಿಲ್ಲ. ನನ್ನ ಜೊತೆಗೆ ಯಾರೂ ಚರ್ಚೆ ಮಾಡಿಲ್ಲ. ನಾನೇ ಶಿಡೇನೂರು ಗ್ರಾಮದ ಕೆಲವು ಕುಟುಂಬಗಳಿಗೆ ಹಿಂದೆ ಜಾಗ ನೀಡಿದ್ದೇನೆ. ನಾನು ಜಮೀನಿನ ಪಟ್ಟಾ ಕೊಟ್ಟಾಗ 18ರಿಂದ 19 ಕುಟುಂಬಗಳಿತ್ತು. ಈಗ ಅವರ ಸಂಖ್ಯೆ ಜಾಸ್ತಿಯಾಗಿದೆ’ ಎಂದು ಹೇಳಿದರು.