ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಚಕಾರ ಎತ್ತಿಲ್ಲ. ಜನರ ನಿರೀಕ್ಷೆಯನ್ನು ಮುಖ್ಯಮಂತ್ರಿಯವರು ಹುಸಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಆರೂ ಮಂದಿ ಕಾಂಗ್ರೆಸ್ ಶಾಸಕರಿದ್ದರೂ ಜಿಲ್ಲೆಗೆ ದೊಡ್ಡ ಕೊಡುಗೆ ನೀಡದೇ ಅನ್ಯಾಯ ಮಾಡಲಾಗಿದೆ
ಸಿದ್ದರಾಜ ಕಲಕೋಟಿ ಬಿಜೆಪಿ ಮುಖಂಡ
ಸಂತ ಷರೀಫ್ರ ಹೆಸರಿನಲ್ಲಿ ಪ್ರತಿಷ್ಠಾನ ಸಿಲ್ಕ್ ಪಾರ್ಕ್ ಮಹಿಳಾ ಕಾಲೇಜು ಸ್ಥಾಪಿಸಲು ತಿಳವಳ್ಳಿ ಪೋಲಿಸ್ ಠಾಣೆ ಆರಂಭಿಸಲು ಬಜೆಟ್ನಲ್ಲಿ ಘೋಷಿಸಲಾಗಿದೆ. ಇದೊಂದು ಅಭಿವೃದ್ಧಿಪರ ಬಜೆಟ್