ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಹಣಕಾಸು ಸ್ಥಿತಿ ನೋಡಿ ಹಾವೇರಿಗೆ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ

Published : 15 ಫೆಬ್ರುವರಿ 2026, 3:02 IST
Last Updated : 15 ಫೆಬ್ರುವರಿ 2026, 3:02 IST
ಫಾಲೋ ಮಾಡಿ
Comments
ರಾಜ್ಯದ ಯಾವುದೇ ಗ್ರಾಮಕ್ಕೆ ಹೋದರೂ ಜನರು ಹಕ್ಕುಪತ್ರ ಕೇಳುತ್ತಿದ್ದರು. ನಮ್ಮ ಸರ್ಕಾರ 6ನೇ ಗ್ಯಾರಂಟಿಯಾಗಿ ಹಕ್ಕುಪತ್ರ ನೀಡಿದೆ. ಜನರ ನೋವಿಗೆ ಸ್ಪಂದಿಸಿದೆ
ಯು.ಬಿ. ಬಣಕಾರ ಹಿರೇಕೆರೂರು ಶಾಸಕ
ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ ಸೇರಿರುವ ಜನರ ಖುಷಿ ನೋಡಿ ಅವರಿಗೆ ಹೊಟ್ಟೆ ಕಿಚ್ಚು. ಮಹದಾಯಿ ಭದ್ರಾ ನೀರಾವರಿ ಯೋಜನೆ ವಿಚಾರದಲ್ಲಿ ಜನರಿಗೆ ಮೋಸ ಮಾಡುವ ಪ್ರವೃತ್ತಿ ಬಿಜೆಪಿಯದ್ದಾಗಿದೆ
ಎಚ್‌.ಕೆ. ಪಾಟೀಲ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT