ಕಾರ್ಮಿಕರಿಗೆ ಜಾಗೃತಿಯ ಕರಪತ್ರಗಳನ್ನು ನೀಡಿ, ಸಾಮಾಜಿಕ ಅಂತರವವನ್ನು ಕಾಪಾಡಿಕೊಳ್ಳಿ, ಲಾಕ್ಡೌನ್ ಅವಧಿಯಲ್ಲಿ ಮನೆಯಿಂದ ಹೊರಹೋಗದಂತೆ ಮನವಿ ಮಾಡಿಕೊಳ್ಳಲಾಯಿತು. ಯಾವುದೇ ವ್ಯಕ್ತಿಗಳಿಗೆ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ, ಬೇಧಿ ಉಂಟಾದಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿಕೊಳ್ಳಿ. ವಯಕ್ತಿಕ ಸ್ವಚ್ಛತೆ ಹಾಗೂ ಸುರಕ್ಷತೆಯನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.