ಕಾಂಗ್ರೆಸ್ನವರು ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಜೈಲ್ಭರೋ ಚಳವಳಿ ನಡೆಸುತ್ತಾರಂತೆ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಕೃಷಿ ಕಾಯ್ದೆಗಳು ರೈತರ ಪರವಾಗಿವೆ. ಅವುಗಳನ್ನು ವಿರೋಧ ಮಾಡುತ್ತಾರೆ ಎಂದರೆ ರೈತರನ್ನು ವಿರೋಧಿಸುತ್ತಾರೆ ಎಂದು ಅರ್ಥ.ಅವರನ್ನು ರೈತ ವಿರೋಧಿಗಳು ಎಂದು ಹೇಳಬೇಕಾಗುತ್ತದೆ’ ಎಂದು ತಿರುಗೇಟು ನೀಡಿದರು.