ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಬ್ಯಾಡಗಿ: ಪೂರ್ಣಗೊಳ್ಳದ ಮೇಲ್ಸೇತುವೆ ಕಾಮಗಾರಿ, ತಪ್ಪದ ಕಿರಿಕಿರಿ

ಸಮಸ್ಯೆಗಳ ಆಗರವಾದ ರಾಷ್ಟ್ರೀಯ ಹೆದ್ದಾರಿ: ಅಪಘಾತ ವಲಯವಾದ ಮೋಟೆಬೆನ್ನೂರು, ಛತ್ರ
Published : 18 ಜೂನ್ 2023, 0:06 IST
Last Updated : 18 ಜೂನ್ 2023, 0:06 IST
ಫಾಲೋ ಮಾಡಿ
Comments
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಕಿರಿದಾದ ಸರ್ವಿಸ್‌ ರಸ್ತೆಯಲ್ಲಿ ಕಂಡು ಬಂದ ವಾಹನಗಳ ಸಂಚಾರ ದಟ್ಟಣೆ  
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಕಿರಿದಾದ ಸರ್ವಿಸ್‌ ರಸ್ತೆಯಲ್ಲಿ ಕಂಡು ಬಂದ ವಾಹನಗಳ ಸಂಚಾರ ದಟ್ಟಣೆ  
ರಸ್ತೆ ವಿಸ್ತರಣೆಗಾಗಿ ಪ್ರಯಾಣಿಕರ ತಂಗುದಾಣಗಳನ್ನು ಕೆಡವಿ ಹಾಕಲಾಗಿದೆ. ಇದರಿಂದ ನಿತ್ಯ ಸಂಚರಿಸುವ ಪ್ರಯಾಣಿಕರು ಬಿಸಿಲು ಮಳೆಯಲ್ಲೇ ರಸ್ತೆಬದಿ ನಿಲ್ಲಬೇಕಾಗಿದೆ.
–ನಿಂಗಪ್ಪ ಅಂಗಡಿ ಮೋಟೆಬೆನ್ನೂರು ಗ್ರಾಮಸ್ಥ
ಶಾಲೆ ಮಕ್ಕಳು ಬಿಸ್ಲಾಗ ನಿಲ್ತಾವೆ. ಹಗಲೇ ವಾಹನವನ್ನು ಹಾರಿಸಿಕೊಂಡು ಹೋಗ್ತಾರೆ. ರಾತ್ರಿ ಕೇಳೋರು ಯಾರ್ರಿ. ಜೀವ ಕೈಯಲ್ಲಿ ಇಟ್ಕೊಂಡು ರಸ್ತೆ ದಾಟಬೇಕ್ರಿ
– ಶಿವಪುತ್ರಪ್ಪ ಅಗಡಿ ಮೋಟೆಬೆನ್ನೂರು ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT