ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಕಿರಿದಾದ ಸರ್ವಿಸ್ ರಸ್ತೆಯಲ್ಲಿ ಕಂಡು ಬಂದ ವಾಹನಗಳ ಸಂಚಾರ ದಟ್ಟಣೆ
ರಸ್ತೆ ವಿಸ್ತರಣೆಗಾಗಿ ಪ್ರಯಾಣಿಕರ ತಂಗುದಾಣಗಳನ್ನು ಕೆಡವಿ ಹಾಕಲಾಗಿದೆ. ಇದರಿಂದ ನಿತ್ಯ ಸಂಚರಿಸುವ ಪ್ರಯಾಣಿಕರು ಬಿಸಿಲು ಮಳೆಯಲ್ಲೇ ರಸ್ತೆಬದಿ ನಿಲ್ಲಬೇಕಾಗಿದೆ.
–ನಿಂಗಪ್ಪ ಅಂಗಡಿ ಮೋಟೆಬೆನ್ನೂರು ಗ್ರಾಮಸ್ಥ
ಶಾಲೆ ಮಕ್ಕಳು ಬಿಸ್ಲಾಗ ನಿಲ್ತಾವೆ. ಹಗಲೇ ವಾಹನವನ್ನು ಹಾರಿಸಿಕೊಂಡು ಹೋಗ್ತಾರೆ. ರಾತ್ರಿ ಕೇಳೋರು ಯಾರ್ರಿ. ಜೀವ ಕೈಯಲ್ಲಿ ಇಟ್ಕೊಂಡು ರಸ್ತೆ ದಾಟಬೇಕ್ರಿ